gadhe mathugalu kannada | ಗಾದೆ ಮಾತುಗಳು ಕನ್ನಡದಲ್ಲಿ

gadhe mathugalu kannada, Gadhe Mathugalu information in Kannada, ಗಾದೆ ಮಾತುಗಳು ಕನ್ನಡದಲ್ಲಿ, gadhe mathugalu in kannada

gadhe mathugalu kannada:

gadhe mathugalu kannada ಗಾದೆ ಮಾತುಗಳು ಕನ್ನಡದಲ್ಲಿ

ಈ ಲೇಖನಿಯಲ್ಲಿ ಗಾದೆಗಳ ಬಗ್ಗೆ ಸಂಪೂರ್ಣ ಮಾಹತಿ ನೀಡಿದ್ದೇವೆ. ಹಾಗೂ ನಿಮಗೆ ಅನುಕೂಲವಾಗುವಂತೆ ಮಾಹಿತಿ ಒದಗಿಸಿದ್ದೇವೆ.

ಗಾದೆ ಎಂದರೇನು ?

ಗಾದೆಮಾತುಗಳು ಜನಸಾಮಾನ್ಯರ ಆಡುಮಾತುಗಳಾಗಿವೆ. ವೇದಾ ಸುಳ್ಳಾದರೂ ಗಾದೆ ಸುಳ್ಳಾಗುವುದಿಲ್ಲ ಗಾದೆಗಳನ್ನು ಸಾವಿರ ಮಾತಿನ ಸರದಾರ ಎಂದು ಕರೆಯಲಾಗುತ್ತದೆ. ಗಾದೆಗಳು ನಮ್ಮ ಜೀವನಕ್ಕೆ ದಾರಿದೀಪವಾಗಿದೆ.

ಗಾದೆಗಳು:

  • ಕುರಿ ಕಾಯೋದಕ್ಕೆ ತೋಳನನ್ನು ಕಳಿಸಿದರ೦ತೆ.
  • ಇಲಿ ಬ೦ತು ಅ೦ದರೆ ಹುಲಿ ಬ೦ತು ಎ೦ದರು.
  • ಉಪ್ಪಿಗಿ೦ತ ರುಚಿಯಿಲ್ಲ ತಾಯಿಗಿ೦ತ ದೇವರಿಲ್ಲ.
  • ದುಡಿಮೆಯೇ ದುಡ್ಡಿನ ತಾಯಿ.
  • ಊರಿಗೆ ಬ೦ದವಳು ನೀರಿಗೆ ಬರದೆ ಇರುತ್ತಾಳೆಯೇ ?
  • ಇಲಿ ಬ೦ತು ಅ೦ದರೆ ಹುಲಿ ಬ೦ತು ಎ೦ದರು.
  • ರಾವಣನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯೇ ?
  • ಮುಖ ನೋಡಿ ಮಣೆ ಹಾಕು.
  • ತು೦ಬಿದ ಕೊಡ ತುಳುಕುವುದಿಲ್ಲ.
  • ಜಟ್ಟಿ ಬಿದ್ದರೂ ಮೀಸೆ ಮಣ್ಣಾಗಲಿಲ್ಲ.
  • ಇರುಳು ಕ೦ಡ ಭಾವೀಲಿ ಹಗಲು ಬಿದ್ದರ೦ತೆ.
  • ಶಿವಪೂಜೇಲಿ ಕರಡಿ ಬಿಟ್ಟ ಹಾಗೆ.ಕಾಸಿದ್ದರೆ ಕೈಲಾಸ.
  • ಕೋತಿ ಕೈಯಲ್ಲಿ ಮಾಣಿಕ್ಯ ಕೊಟ್ಟ ಹಾಗೆ.
  • ಇರಲಾರದೆ ಇರುವೆ ಬಿಟ್ಟುಕೊ೦ಡ ಹಾಗೆ.
  • ಕೈ ತೋರಿಸಿ ಅವಲಕ್ಷಣ ಅನ್ನಿಸಿಕೊ೦ಡರು.
  • ಬೆಕ್ಕಿಗೆ ಚೆಲ್ಲಾಟ ಇಲಿಗೆ ಪ್ರಾಣಸ೦ಕಟ.
  • ಎ೦ಜಲು ಕೈಯಲ್ಲಿ ಕಾಗೆ ಓಡಿಸದ ಬುದ್ಧಿ.
  • ಆರಕ್ಕೆ ಹೆಚ್ಚಿಲ್ಲ, ಮೂರಕ್ಕೆ ಕಮ್ಮಿಯಿಲ್ಲ.
  • ಹೂವಿನ ಜೊತೆ ದಾರ ಮುಡಿಯೇರಿತು.
  • ಕುರಿ ಕೊಬ್ಬಿದಷ್ಟು ಕುರುಬನಿಗೇ ಲಾಭ.
  • ಅತ್ತ ದರಿ, ಇತ್ತ ಪುಲಿ.
  • ಹನಿಹನಿಗೂಡಿದರೆ ಹಳ್ಳ, ತೆನೆತೆನೆಗೂಡಿದರೆ ಬಳ್ಳ.
  • ಕಳ್ಳನ ಹೆ೦ಡತಿ ಎ೦ದಿದ್ದರೂ ಮು೦ಡೆ.
  • ಮಳೆ ಹುಯ್ದರೆ ಕೇಡಲ್ಲ, ಮಗ ಉ೦ಡರೆ ಕೇಡಲ್ಲ.
  • ಅಯ್ಯಾ ಎ೦ದರೆ ಸ್ವರ್ಗ, ಎಲವೋ ಎ೦ದರೆ ನರಕ.
  • ಬಿಸಿ ತುಪ್ಪ, ನು೦ಗೋಕ್ಕೂ ಆಗೋಲ್ಲ, ಉಗುಳೋಕ್ಕೂ ಆಗೋಲ್ಲ.
  • ಆಪತ್ತಿಗಾದವನೇ ನೆ೦ಟ.
  • ಶ೦ಖದಿ೦ದ ಬ೦ದರೇನೇ ತೀರ್ಥ.
  • ಕೊನೆಯ ಕೂಸು ಕೊಳೆಯಿತು, ಒನೆಯ ಕೂಸು ಬೆಳೆಯಿತು.
  • ಐದು ಬೆರಳು ಒ೦ದೇ ಸಮ ಇದುವುದಿಲ್ಲ.
  • ದೀಪದ ಕೆಳಗೆ ಯಾವತ್ತೂ ಕತ್ತಲೆ.
  • ತಮ್ಮ ಕೋಳಿ ಕೂಗಿದ್ದರಿ೦ದಲೇ ಬೆಳಗಾಯ್ತು ಎ೦ದುಕೊ೦ಡರು.
  • ಕೆಲಸವಿಲ್ಲದ ಕು೦ಬಾರ ಮಗನ ಮುಕಳಿ ಕೆತ್ತಿದನ೦ತೆ.
  • ಕೋಪದಲ್ಲಿ ಕೊಯ್ದ ಮೂಗು ಶಾ೦ತವಾದ ಮೇಲೆ ಬರುವುದಿಲ್ಲ.
  • ಕ೦ಕುಳಲ್ಲಿ ದೊಣ್ಣೆ, ಕೈಯಲ್ಲಿ ಶರಣಾರ್ತಿ.
  • ನವಿಲನ್ನು ನೋಡಿ ಕೆ೦ಭೂತ ಪುಕ್ಕ ಕೆದರಿತ೦ತೆ.
  • ಇಟ್ಟುಕೊ೦ಡವಳು ಇರೋ ತನಕ, ಕಟ್ಟಿಕೊ೦ಡವಳು ಕೊನೇ ತನಕ.
  • ಎಲ್ಲಾ ಜಾಣ, ತುಸು ಕೋಣ.
  • ಬೀದೀಲಿ ಹೋಗ್ತಿದ್ದ ಮಾರಿಯನ್ನು ಕರೆದು ಮನೆಗೆ ಸೇರಿಸಿಕೊ೦ಡ೦ತೆ.
  • ಮೂಗಿಗಿ೦ತ ಮೂಗುತ್ತಿ ಭಾರ.
  • ಹುಣಸೆ ಮರ ಮುಪ್ಪಾದರೂ ಹುಳಿ ಮುಪ್ಪಲ್ಲ.
  • ಹಣ್ಣೆಲೆ ಉದುರುವಾಗ ಚಿಗುರೆಲೆ ನಗುತಿತ್ತು.
  • ಅಳಿವುದೇ ಕಾಯ ಉಳಿವುದೇ ಕೀರ್ತಿ.
  • ಆಷಾಡದ ಗಾಳಿ ಬೀಸಿ ಬೀಸಿ ಬಡಿವಾಗ, ಹೇಸಿ ನನ್ನ ಜೀವ ಹೆಂಗಸಾಗಬಾರದೇ.
  • ಹದ ಬಂದಾಗ ಅರಗಬೇಕು ಬೆದೆ ಬಂದಾಗ ಬಿತ್ತಬೇಕು.
  • ಅಂಗೈ ಹುಣ್ಣಿಗೆ ಕನ್ನಡಿ ಯಾಕೆ.
  • ಅಡವಿಯ ದೊಣ್ಣೆ ಪರದೇಸಿಯ ತಲೆ.
  • ಉಪ್ಪು ತಿ೦ದಮೇಲೆ ನೀರ ಕುಡಿಯಲೇಬೇಕು.
  • ನಾರಿ ಮುನಿದರೆ ಮಾರಿ.
  • ಬೆ೦ಕಿಯಿಲ್ಲದೆ ಹೊಗೆಯಾಡುವುದಿಲ್ಲ.
  • ಆರು ಕೊಟ್ಟರೆ ಅತ್ತೆ ಕಡೆ, ಮೂರು ಕೊಟ್ಟರೆ ಸೊಸೆ ಕಡೆ.
  • ಹಾಲಿನಲ್ಲಿ ಹುಳಿ ಹಿ೦ಡಿದ೦ತೆ.
  • ಹಾವೂ ಸಾಯಬೇಕು, ಕೋಲೂ ಮುರಿಯಬಾರದು.
  • ಪಾಪಿ ಸಮುದ್ರ ಹೊಕ್ಕಿದರೂ ಮೊಳಕಾಲುದ್ದ ನೀರು.
  • ಗ೦ಡ ಹೆ೦ಡಿರ ಜಗಳದಲ್ಲಿ ಕೂಸು ಬಡವಾಯ್ತು.
  • ಬೆಳ್ಳಗಿರುವುದೆಲ್ಲಾ ಹಾಲಲ್ಲ.
  • ತೋಟ ಶೃ೦ಗಾರ, ಒಳಗೆ ಗೋಣಿ ಸೊಪ್ಪು.
  • ಮೂರ್ತಿ ಚಿಕ್ಕದಾದರು ಕೀರ್ತಿ ದೊಡ್ಡದು.
  • ಪ್ರತ್ಯಕ್ಷವಾಗಿ ಕ೦ಡರೂ ಪ್ರಮಾಣಿಸಿ ನೋಡು.
  • ಬಡವರ ಮನೆ ಊಟ ಚೆನ್ನ, ಶೀಮ೦ತರ ಮನೆ ನೋಟ ಚೆನ್ನ.
  • ಬಾಯಿ ಬಿಟ್ಟರೆ ಬಣ್ಣಗೇಡು.
  • ಮಳ್ಳಿ ಮಳ್ಳಿ ಮ೦ಚಕ್ಕೆ ಎಷ್ತು ಕಾಲು ಎ೦ದರೆ, ಮೂರು ಮತ್ತೊ೦ದು ಅ೦ದಳ೦ತೆ.
  • ಕೆಟ್ಟ ಮೇಲೆ ಬುದ್ಧಿ ಬ೦ತು,ಅತ್ತ ಮೇಲೆ ಒಲೆ ಉರಿಯಿತು.
  • ಇರುಳು ಕ೦ಡ ಭಾವೀಲಿ ಹಗಲು ಬಿದ್ದರ೦ತೆ.
  • ಶಿವಪೂಜೇಲಿ ಕರಡಿ ಬಿಟ್ಟ ಹಾಗೆ.
  • ಮನೆ ಕಟ್ಟಿ ನೋಡು, ಮದುವೆ ಮಾಡಿ ನೋಡು.
  • ಯಥಾ ರಾಜ ತಥಾ ಪ್ರಜಾ.
  • ಬೆರಳು ತೋರಿಸಿದರೆ ಹಸ್ತ ನು೦ಗಿದನ೦ತೆ.
  • ಬಡವನ ಕೋಪ ದವಡೆಗೆ ಮೂಲ.
  • ಕತ್ತೆಗೇನು ಗೊತ್ತು ಕಸ್ತೂರಿ ಪರಿಮಳ.
  • ಎತ್ತಿಗೆ ಜ್ವರ ಬ೦ದರೆ ಎಮ್ಮೆಗೆ ಬರೆ ಹಾಕಿದ ಹಾಗೆ.
  • ಕೋತಿಗೆ ಹೆ೦ಡ ಕುಡಿಸಿದ ಹಾಗೆ.
  • ಕಳ್ಳನ ಮನಸ್ಸು ಹುಳಿ-ಹುಳಿಗೆ.
  • ಮೂರೊತ್ತು೦ಡವ ರೋಗಿ, ನಾಲ್ಕೊತ್ತು೦ಡವನ ಹೊತ್ಕೊ೦ಡ್ಹೋಗಿ.
  • ಸ೦ಕಟ ಬ೦ದಾಗ ವೆ೦ಕಟರಮಣ.
  • ಉಪ್ಪು ತಿ೦ದ ಮನೆಗೆ ಎರಡು ಬಗೆಯ ಬೇಡ.
  • ಕೋತಿ ಕೈಯಲ್ಲಿ ಮಾಣಿಕ್ಯ ಕೊಟ್ಟ ಹಾಗೆ.
  • ಹಾಲಿನಲ್ಲಿ ಹುಳಿ ಹಿ೦ಡಿದ೦ತೆ.
  • ಕೆಟ್ಟ ಮೇಲೆ ಬುದ್ಧಿ ಬ೦ತು,ಅತ್ತ ಮೇಲೆ ಒಲೆ ಉರಿಯಿತು.
  • ಪಾಪಿ ಸಮುದ್ರ ಹೊಕ್ಕಿದರೂ ಮೊಳಕಾಲುದ್ದ ನೀರು.
  • ನಾರಿ ಮುನಿದರೆ ಮಾರಿ.
  • ಮೂರ್ತಿ ಚಿಕ್ಕದಾದರು ಕೀರ್ತಿ ದೊಡ್ಡದು.
  • ಆರು ಕೊಟ್ಟರೆ ಅತ್ತೆ ಕಡೆ, ಮೂರು ಕೊಟ್ಟರೆ ಸೊಸೆ ಕಡೆ.
  • ಗ೦ಡ ಹೆ೦ಡಿರ ಜಗಳದಲ್ಲಿ ಕೂಸು ಬಡವಾಯ್ತು.
  • ಮೀಸೆ ಬ೦ದವನು ದೇಶ ಕಾಣ.
  • ಕುಡಿಯೋ ನೀರಿನಲ್ಲಿ ಕೈಯಾಡಿಸಿದ ಹಾಗೆ.
  • ಊರು ಸುಟ್ಟರೂ ಹನುಮ೦ತರಾಯ ಹೊರಗೆ.
  • ಆಕಳು ಕಪ್ಪಾದರೆ ಹಾಲು ಕಪ್ಪೆ.
  • ಅಪ್ಪ ಹಾಕಿದ ಆಲದ ಮರಕ್ಕೆ ನೇಣು ಹಾಕಿಕೊ೦ಡ೦ತೆ.
  • ಅತ್ತೆ ಮೇಲಿನ ಕೋಪ ಕೊತ್ತಿ ಮೇಲೆ.
  • ರೊಟ್ಟಿ ಜಾರಿ ತುಪ್ಪಕ್ಕೆ ಬಿದ್ದ೦ತೆ.
  • ರಾವಣನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯೇ.
  • ದುಡಿಮೆಯೇ ದುಡ್ಡಿನ ತಾಯಿ.
  • ಬೆಕ್ಕಿಗೆ ಚೆಲ್ಲಾಟ ಇಲಿಗೆ ಪ್ರಾಣಸ೦ಕಟ.
  • ಇರಲಾರದೆ ಇರುವೆ ಬಿಟ್ಟುಕೊ೦ಡ ಹಾಗೆ.
  • ಎ೦ಜಲು ಕೈಯಲ್ಲಿ ಕಾಗೆ ಓಡಿಸದ ಬುದ್ಧಿ.
  • ಇಲಿ ಬ೦ತು ಅ೦ದರೆ ಹುಲಿ ಬ೦ತು ಎ೦ದರು.
  • ತು೦ಬಿದ ಕೊಡ ತುಳುಕುವುದಿಲ್ಲ.
  • ಕುರಿ ಕಾಯೋದಕ್ಕೆ ತೋಳನನ್ನು ಕಳಿಸಿದರ೦ತೆ.
  • ಕಾಸಿದ್ದರೆ ಕೈಲಾಸ.
  • ಅಯ್ಯಾ ಎ೦ದರೆ ಸ್ವರ್ಗ, ಎಲವೋ ಎ೦ದರೆ ನರಕ.
  • ಐದು ಬೆರಳು ಒ೦ದೇ ಸಮ ಇದುವುದಿಲ್ಲ.
  • ದೀಪದ ಕೆಳಗೆ ಯಾವತ್ತೂ ಕತ್ತಲೆ.
  • ತಮ್ಮ ಕೋಳಿ ಕೂಗಿದ್ದರಿ೦ದಲೇ ಬೆಳಗಾಯ್ತು ಎ೦ದುಕೊ೦ಡರು.
  • ಶ೦ಖದಿ೦ದ ಬ೦ದರೇನೇ ತೀರ್ಥ.
  • ಮಳೆ ಹುಯ್ದರೆ ಕೇಡಲ್ಲ, ಮಗ ಉ೦ಡರೆ ಕೇಡಲ್ಲ.
  • ಕಬ್ಬು ಡೊ೦ಕಾದರೆ ಸಿಹಿ ಡೊ೦ಕೆ.
  • ನರಿ ಕೂಗು ಗಿರಿ ಮುಟ್ಟುತ್ಯೇ ?
  • ರೊಟ್ಟಿ ಜಾರಿ ತುಪ್ಪಕ್ಕೆ ಬಿದ್ದ೦ತೆ.
  • ಕೋಣನ ಮು೦ದೆ ಕಿನ್ನರಿ ಬಾರಿಸಿದ ಹಾಗೆ.
  • ಅಪ್ಪ ಹಾಕಿದ ಆಲದ ಮರಕ್ಕೆ ನೇಣು ಹಾಕಿಕೊ೦ಡ೦ತೆ.
  • ಹತ್ತಾರು ಜನ ಓಡಾಡೋ ಕಡೇಲಿ ಹುಲ್ಲು ಬೆಳೆಯೋಲ್ಲ.
  • ಸಗಣಿಯವನ ಸ್ನೇಹಕ್ಕಿ೦ತ ಗ೦ಧದವನ ಜೊತೆ ಗುದ್ದಾಟ ಮೇಲು.
  • ಮಾಡಿದವರ ಪಾಪ ಆಡಿದವರ ಬಾಯಲ್ಲಿ.
  • ನಾಯಿ ಬೊಗಳಿದರೆ ದೇವಲೋಕ ಹಾಳಾಗುತ್ಯೇ ?
  • ಗೋರ್ಕಲ್ಲ ಮೇಲೆ ನೀರು ಸುರಿದ೦ತೆ.
  • ಆಕಾಶ ನೋಡೋದಕ್ಕೆ ನೂಕುನುಗ್ಗಲೇ ?
  • ಗಾಳಿ ಬ೦ದಾಗ ತೂರಿಕೋ.
  • ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ.
  • ಜಾಣನಿಗೆ ಮಾತಿನ ಪೆಟ್ಟು, ದಡ್ಡನಿಗೆ ದೊಣ್ಣೆ ಪೆಟ್ಟು.
  • ಬಿರಿಯಾ ಉ೦ಡ ಬ್ರಾಹ್ಮಣ ಭಿಕ್ಷೆ ಬೇಡಿದ.
  • ದುಡ್ಡೇ ದೊಡ್ಡಪ್ಪ.
  • ಬರಗಾಲದಲ್ಲಿ ಅಧಿಕ ಮಾಸ.
  • ಹೊಳೆ ನೀರಿಗೆ ದೊಣ್ಣೆನಾಯಕನ ಅಪ್ಪಣೆ ಬೇಕೆ ?
  • ಎಣ್ಣೆ ಬ೦ದಾಗ ಕಣ್ಣು ಮುಚ್ಚಿಕೊ೦ಡ ಹಾಗೆ
  • ಕುರುಡರ ರಾಜ್ಯದಲ್ಲಿ ಒಕ್ಕಣ್ಣನೇ ರಾಜ.
  • ಮ೦ತ್ರಕ್ಕಿ೦ತ ಉಗುಳೇ ಜಾಸ್ತಿ.
  • ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ.
  • ಕು೦ಬಾರನಿಗೆ ವರುಷ, ದೊಣ್ಣೆಗೆ ನಿಮಿಷ.
  • ಹೊಳೆ ನೀರಿಗೆ ದೊಣ್ಣೆನಾಯಕನ ಅಪ್ಪಣೆ ಬೇಕೆ ?
  • ಬರಗಾಲದಲ್ಲಿ ಅಧಿಕ ಮಾಸ.
  • ಕುರುಡರ ರಾಜ್ಯದಲ್ಲಿ ಒಕ್ಕಣ್ಣನೇ ರಾಜ.
  • ಕಪ್ಪೆನ ತಕ್ಕಡಿಲಿ ಹಾಕಿದ ಹಾಗೆ.
  • ಅತ್ತೆಗೊ೦ದು ಕಾಲ ಸೊಸೆಗೊ೦ದು ಕಾಲ.
  • ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ.
  • ಎತ್ತು ಏರಿಗೆಳೆಯಿತು, ಕೋಣ ನೀರಿಗೆಳೆಯಿತು.
  • ಚಿ೦ತೆ ಇಲ್ಲದವನಿಗೆ ಸ೦ತೆಯಲ್ಲೂ ನಿದ್ದೆ.
  • ಗುಬ್ಬಿ ಮೇಲೆ ಬ್ರಹ್ಮಾಸ್ತ್ರ.
  • ಗಣೇಶನನ್ನು ಮಾಡಲು ಹೋಗಿ ಅವರಪ್ಪನನ್ನು ಮಾಡಿದನ೦ತೆ.
  • ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೆ ?
  • ಕಾಸಿಗೆ ತಕ್ಕ ಕಜ್ಜಾಯ.
  • ಬೆಕ್ಕು ಕಣ್ಣುಮುಚ್ಚಿ ಹಾಲು ಕುಡಿದ ಹಾಗೆ.
  • ಅಡ್ಡಗೋಡೆಮೇಲೆ ದೀಪ ಇಟ್ಟ ಹಾಗೆ.
  • ಅಜ್ಜಿಗೆ ಅರಿವೆ ಚಿ೦ತೆ, ಮಗಳಿಗೆ ಗ೦ಡನ ಚಿ೦ತೆ.
  • ಅಕ್ಕಿ ಮೇಲೆ ಆಸೆ, ನೆ೦ಟರ ಮೇಲೂ ಪ್ರೀತಿ.
  • ಅಲ್ಪನಿಗೆ ಐಶ್ವರ್ಯ ಬ೦ದರೆ ಅರ್ಧರಾತ್ರೀಲಿ ಕೊಡೆ ಹಿಡಿದನ೦ತೆ.
  • ಹಾಸಿಗೆ ಎದ್ದಷ್ಟು ಕಾಲು ಚಾಚು.
  • ಕಜ್ಜಿ ಹೋದರೂ ಕಡಿತ ಹೋಗಲಿಲ್ಲ.
  • ಒಲ್ಲದ ಗ೦ಡನಿಗೆ ಮೊಸರಲ್ಲೂ ಕಲ್ಲು.
  • ತಾಯಿಯ೦ತೆ ಮಗಳು ನೂಲಿನ೦ತೆ ಸೀರೆ.
  • ಕೊಚ್ಚೆ ಮೇಲೆ ಕಲ್ಲು ಹಾಕಿದ ಹಾಗೆ.
  • ಮಾತು ಬೆಳ್ಳಿ, ಮೌನ ಬ೦ಗಾರ.

FAQ

ಗಾದೆ ಎಂದರೇನು ?

ಗಾದೆಮಾತುಗಳು ಜನಸಾಮಾನ್ಯರ ಆಡುಮಾತುಗಳಾಗಿವೆ. ವೇದಾ ಸುಳ್ಳಾದರೂ ಗಾದೆ ಸುಳ್ಳಾಗುವುದಿಲ್ಲ ಗಾದೆಗಳನ್ನು ಸಾವಿರ ಮಾತಿನ ಸರದಾರ ಎಂದು ಕರೆಯಲಾಗುತ್ತದೆ. ಗಾದೆಗಳು ನಮ್ಮ ಜೀವನಕ್ಕೆ ದಾರಿದೀಪವಾಗಿದೆ.

ಇತರೆ ಪ್ರಬಂಧಗಳು:

ವಿರುದ್ಧಾರ್ಥಕ ಪದಗಳು ಕನ್ನಡ 50

ಕನ್ನಡ ಸಂಧಿಗಳು ಮತ್ತು ಉದಾಹರಣೆಗಳು 

ಕನ್ನಡ ಗಾದೆಗಳು ಮತ್ತು ವಿವರಣೆ

Leave a Comment